Featured

ಶಿರ್ವ:  ಗಣರಾಜ್ಯೋತ್ಸವ ದಿನದ ಪರೇಡ್‌ನ‌ಲ್ಲಿ ವಿಶೇಷ ಅತಿಥಿಯಾಗಿ ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿ – ಜ. 26ರಂದು ದೆಹಲಿಯಲ್ಲಿ ಪುರಸ್ಕಾರ – Vishwanews24

ಶಿರ್ವ:  ಗಣರಾಜ್ಯೋತ್ಸವ ದಿನದ ಪರೇಡ್‌ನ‌ಲ್ಲಿ ವಿಶೇಷ ಅತಿಥಿಯಾಗಿ ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿ ..

ಜ. 26ರಂದು ದೆಹಲಿಯಲ್ಲಿ ಪುರಸ್ಕಾರ

ಶಿರ್ವ: ಇಲ್ಲಿನ ಡಾನ್‌ ಬೊಸ್ಕೊ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿಯ ಏಡನ್‌ ಕ್ರಿಸ್‌ ದಾಂತಿ ಈ ವರ್ಷದ ಗಣರಾಜ್ಯೋತ್ಸವ ದಿನದ ಪರೇಡ್‌ನ‌ಲ್ಲಿ ದೇಶದ ರಕ್ಷಣ ಸಚಿವ ರಾಜ್‌ನಾಥ ಸಿಂಗ್‌ ಅವರ ವಿಶೇಷ ಅತಿಥಿಯಾಗಿ ಭಾಗವಹಿಸಿ ಪುರಸ್ಕಾರ ಪಡೆಯಲಿದ್ದಾರೆ.

ನ. 22ರಂದು ರಕ್ಷಣ ಸಚಿವಾಲಯವು ವೀರ್‌ಗಾಥಾ -2.0 ಎಂಬ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ದೇಶದ ರಕ್ಷಣೆ ಮಾಡುವ ವೀರ ಯೋಧರ ಜೀವನದ ಬಗ್ಗೆ ಅವರಿಂದ ವಿದ್ಯಾರ್ಥಿಗಳಿಗೆ ಸಿಗುವ ಸ್ಫೂರ್ತಿಯ ಬಗ್ಗೆ ಕಥೆ, ಕವನ, ಪ್ರಬಂಧ, ಚಿತ್ರಕಲೆ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಇನ್ನು ಏಡನ್‌ ಕ್ರಿಸ್‌ ದಾಂತಿ ವೀರ ಯೋಧ ಪರಮ್‌ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್‌ ಭಾತ್ರಾ ಅವರ ಜೀವನದ ಬಗ್ಗೆ ಹಿಂದಿ ಕವನ ರಚಿಸಿದ್ದು, ಜ. 3ರಂದು ಇದರ ಫಲಿತಾಂಶ ಪ್ರಕಟಗೊಂಡಿದ್ದು, ದೇಶದ ಸರ್ವಶೇಷ್ಠ 25 ವಿದ್ಯಾರ್ಥಿಗಳಲ್ಲಿ ಏಡನ್‌ ಕ್ರಿಸ್‌ ಒಬ್ಬರಾಗಿ ಆಯ್ಕೆಗೊಂಡಿದ್ದಾರೆ.

ಶಿರ್ವಸಂತ ಮೇರಿ ಹಾಗೂ ಡಾನ್‌ ಬೊಸ್ಕೊ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಡಾ| ಲೆಸ್ಲಿ ಡಿ’ಸೋಜಾ, ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲ ವಂ| ರೋಲ್ವಿನ್‌ ಅರಾನ್ಹ ಹರ್ಷ ವ್ಯಕ್ತಪಡಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/BflK0tvHXPi6Sm8xRHrT1F

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago