Featured

ಶಿರ್ವ:  ಗಣರಾಜ್ಯೋತ್ಸವ ದಿನದ ಪರೇಡ್‌ನ‌ಲ್ಲಿ ವಿಶೇಷ ಅತಿಥಿಯಾಗಿ ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿ – ಜ. 26ರಂದು ದೆಹಲಿಯಲ್ಲಿ ಪುರಸ್ಕಾರ – Vishwanews24

ಶಿರ್ವ:  ಗಣರಾಜ್ಯೋತ್ಸವ ದಿನದ ಪರೇಡ್‌ನ‌ಲ್ಲಿ ವಿಶೇಷ ಅತಿಥಿಯಾಗಿ ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿ ..

ಜ. 26ರಂದು ದೆಹಲಿಯಲ್ಲಿ ಪುರಸ್ಕಾರ

ಶಿರ್ವ: ಇಲ್ಲಿನ ಡಾನ್‌ ಬೊಸ್ಕೊ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿಯ ಏಡನ್‌ ಕ್ರಿಸ್‌ ದಾಂತಿ ಈ ವರ್ಷದ ಗಣರಾಜ್ಯೋತ್ಸವ ದಿನದ ಪರೇಡ್‌ನ‌ಲ್ಲಿ ದೇಶದ ರಕ್ಷಣ ಸಚಿವ ರಾಜ್‌ನಾಥ ಸಿಂಗ್‌ ಅವರ ವಿಶೇಷ ಅತಿಥಿಯಾಗಿ ಭಾಗವಹಿಸಿ ಪುರಸ್ಕಾರ ಪಡೆಯಲಿದ್ದಾರೆ.

ನ. 22ರಂದು ರಕ್ಷಣ ಸಚಿವಾಲಯವು ವೀರ್‌ಗಾಥಾ -2.0 ಎಂಬ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ದೇಶದ ರಕ್ಷಣೆ ಮಾಡುವ ವೀರ ಯೋಧರ ಜೀವನದ ಬಗ್ಗೆ ಅವರಿಂದ ವಿದ್ಯಾರ್ಥಿಗಳಿಗೆ ಸಿಗುವ ಸ್ಫೂರ್ತಿಯ ಬಗ್ಗೆ ಕಥೆ, ಕವನ, ಪ್ರಬಂಧ, ಚಿತ್ರಕಲೆ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಇನ್ನು ಏಡನ್‌ ಕ್ರಿಸ್‌ ದಾಂತಿ ವೀರ ಯೋಧ ಪರಮ್‌ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್‌ ಭಾತ್ರಾ ಅವರ ಜೀವನದ ಬಗ್ಗೆ ಹಿಂದಿ ಕವನ ರಚಿಸಿದ್ದು, ಜ. 3ರಂದು ಇದರ ಫಲಿತಾಂಶ ಪ್ರಕಟಗೊಂಡಿದ್ದು, ದೇಶದ ಸರ್ವಶೇಷ್ಠ 25 ವಿದ್ಯಾರ್ಥಿಗಳಲ್ಲಿ ಏಡನ್‌ ಕ್ರಿಸ್‌ ಒಬ್ಬರಾಗಿ ಆಯ್ಕೆಗೊಂಡಿದ್ದಾರೆ.

ಶಿರ್ವಸಂತ ಮೇರಿ ಹಾಗೂ ಡಾನ್‌ ಬೊಸ್ಕೊ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಡಾ| ಲೆಸ್ಲಿ ಡಿ’ಸೋಜಾ, ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲ ವಂ| ರೋಲ್ವಿನ್‌ ಅರಾನ್ಹ ಹರ್ಷ ವ್ಯಕ್ತಪಡಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/BflK0tvHXPi6Sm8xRHrT1F

 

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

13 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

14 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

15 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

15 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

2 days ago