ಶಿರ್ವ: ಇಲ್ಲಿನ ಡಾನ್ ಬೊಸ್ಕೊ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿಯ ಏಡನ್ ಕ್ರಿಸ್ ದಾಂತಿ ಈ ವರ್ಷದ ಗಣರಾಜ್ಯೋತ್ಸವ ದಿನದ ಪರೇಡ್ನಲ್ಲಿ ದೇಶದ ರಕ್ಷಣ ಸಚಿವ ರಾಜ್ನಾಥ ಸಿಂಗ್ ಅವರ ವಿಶೇಷ ಅತಿಥಿಯಾಗಿ ಭಾಗವಹಿಸಿ ಪುರಸ್ಕಾರ ಪಡೆಯಲಿದ್ದಾರೆ.
ನ. 22ರಂದು ರಕ್ಷಣ ಸಚಿವಾಲಯವು ವೀರ್ಗಾಥಾ -2.0 ಎಂಬ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ದೇಶದ ರಕ್ಷಣೆ ಮಾಡುವ ವೀರ ಯೋಧರ ಜೀವನದ ಬಗ್ಗೆ ಅವರಿಂದ ವಿದ್ಯಾರ್ಥಿಗಳಿಗೆ ಸಿಗುವ ಸ್ಫೂರ್ತಿಯ ಬಗ್ಗೆ ಕಥೆ, ಕವನ, ಪ್ರಬಂಧ, ಚಿತ್ರಕಲೆ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಇನ್ನು ಏಡನ್ ಕ್ರಿಸ್ ದಾಂತಿ ವೀರ ಯೋಧ ಪರಮ್ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಭಾತ್ರಾ ಅವರ ಜೀವನದ ಬಗ್ಗೆ ಹಿಂದಿ ಕವನ ರಚಿಸಿದ್ದು, ಜ. 3ರಂದು ಇದರ ಫಲಿತಾಂಶ ಪ್ರಕಟಗೊಂಡಿದ್ದು, ದೇಶದ ಸರ್ವಶೇಷ್ಠ 25 ವಿದ್ಯಾರ್ಥಿಗಳಲ್ಲಿ ಏಡನ್ ಕ್ರಿಸ್ ಒಬ್ಬರಾಗಿ ಆಯ್ಕೆಗೊಂಡಿದ್ದಾರೆ.
ಶಿರ್ವಸಂತ ಮೇರಿ ಹಾಗೂ ಡಾನ್ ಬೊಸ್ಕೊ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಡಾ| ಲೆಸ್ಲಿ ಡಿ’ಸೋಜಾ, ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲ ವಂ| ರೋಲ್ವಿನ್ ಅರಾನ್ಹ ಹರ್ಷ ವ್ಯಕ್ತಪಡಿಸಿದ್ದಾರೆ.
Join our Whatsapp group by clicking the below link 👇👇
https://chat.whatsapp.com/BflK0tvHXPi6Sm8xRHrT1F
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…