ಶಿರ್ವ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಬಳಿ ನಡೆದಿದೆ.
ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾರದ ಕ್ಯಾಟರಿಂಗ್ ಶೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ:👇
ಈತ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದನು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿಕೊಟ್ಟು ತನಿಖೆ ನಡೆಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…