ಶಿರ್ವ: ಹೊಳೆಯಲ್ಲಿ ಮೀನಿಗೆ ಗಾಳ ಹಾಕಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾಗಿದ್ದ ಪಾಲಾದ ಶಿರ್ವ ಮಟ್ಟಾರು ನಿವಾಸಿ ದೈವ ನರ್ತಕ ದಿಲೀಪ್ (30) ಅವರ ಮೃತದೇಹ ಸೋಮವಾರ ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ.
ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್.ಏನ್. ನೇತೃತ್ವದಲ್ಲಿ ಗ್ರೂಪ್ ಲೀಡರ್ ಸತೀಶ್ ಮತ್ತು ಸಿಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ: ಮೀನು ಹಿಡಿಯಲು ಹೋಗಿದ್ದ ದೈವ ನರ್ತಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲು – Vishwanews24
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…