ಶಿರ್ವ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಪಂಜಿಮಾರು ಕೋಡುಗುಡ್ಡೆ ನಿವಾಸಿ ಲೀನಾ ಕುಟಿನ್ಹೊ ಅವರ ಬಚ್ಚಲು ಮನೆ ಸಹಿತ ಅಡುಗೆ ಕೋಣೆಗೆ ಮಂಗಳವಾರ ಸಂಜೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದೆ.
ಬಚ್ಚಲು ಮನೆಯಲ್ಲಿ ಹಾಕಿದ್ದ ಬೆಂಕಿ ಅಡುಗೆ ಕೋಣೆಗೂ ವ್ಯಾಪಿಸಿದ್ದು ಸಂಪೂರ್ಣ ಸುಟ್ಟುಹೋಗಿದೆ. ಬಚ್ಚಲು ಮನೆಯಯಲ್ಲಿದ್ದ ತೆಂಗಿನಕಾಯಿ, ಕಟ್ಟಿಗೆ ಮತ್ತಿತರ ಸಾಮಾನು ಸರಂಜಾಮು ಸುಟ್ಟು ಕರಕಲಾಗಿದೆ. ಅಡುಗೆ ಕೋಣೆಯಿಂದ ಮನೆಗೂ ಹಬ್ಬಿದ ಬೆಂಕಿಯ ಕೆನ್ನಾಲಗೆಯಿಂದ ಭಾಗಶ ಮನೆಗೂ ಹಾನಿ ಸಂಭವಿಸಿದೆ.
ಶಿರ್ವ ಪೊಲೀಸ್ ಠಾಣಾ ಸಿಬ್ಬಂದಿಗಳು,ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಸ್ಥಳೀಯರು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…