ಶಿರ್ವ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಪಂಜಿಮಾರು ಕೋಡುಗುಡ್ಡೆ ನಿವಾಸಿ ಲೀನಾ ಕುಟಿನ್ಹೊ ಅವರ ಬಚ್ಚಲು ಮನೆ ಸಹಿತ ಅಡುಗೆ ಕೋಣೆಗೆ ಮಂಗಳವಾರ ಸಂಜೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದೆ.
ಬಚ್ಚಲು ಮನೆಯಲ್ಲಿ ಹಾಕಿದ್ದ ಬೆಂಕಿ ಅಡುಗೆ ಕೋಣೆಗೂ ವ್ಯಾಪಿಸಿದ್ದು ಸಂಪೂರ್ಣ ಸುಟ್ಟುಹೋಗಿದೆ. ಬಚ್ಚಲು ಮನೆಯಯಲ್ಲಿದ್ದ ತೆಂಗಿನಕಾಯಿ, ಕಟ್ಟಿಗೆ ಮತ್ತಿತರ ಸಾಮಾನು ಸರಂಜಾಮು ಸುಟ್ಟು ಕರಕಲಾಗಿದೆ. ಅಡುಗೆ ಕೋಣೆಯಿಂದ ಮನೆಗೂ ಹಬ್ಬಿದ ಬೆಂಕಿಯ ಕೆನ್ನಾಲಗೆಯಿಂದ ಭಾಗಶ ಮನೆಗೂ ಹಾನಿ ಸಂಭವಿಸಿದೆ.
ಶಿರ್ವ ಪೊಲೀಸ್ ಠಾಣಾ ಸಿಬ್ಬಂದಿಗಳು,ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಸ್ಥಳೀಯರು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…