Featured

ಶಿರ್ವ :  ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿಗೆ ದಿಲ್ಲಿಯಲ್ಲಿ ಸಮ್ಮಾನ – Vishwanews24

ಶಿರ್ವ :  ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿಗೆ ದಿಲ್ಲಿಯಲ್ಲಿ ಸಮ್ಮಾನ

ಶಿರ್ವ: ಇಲ್ಲಿನ ಡಾನ್‌ ಬೊಸ್ಕೊ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಏಡನ್‌ ಕ್ರಿಸ್‌ ದಾಂತಿ ಗಣರಾಜ್ಯದಿನದ ಪರೇಡ್‌ ನಲ್ಲಿ ದೇಶದ ರಕ್ಷಣ ಸಚಿವ ರಾಜ್‌ನಾಥ ಸಿಂಗ್‌ ಅವರ ವಿಶೇಷ ಅತಿಥಿಯಾಗಿ ಭಾಗವಹಿಸಿ ದಿಲ್ಲಿಯ ರಕ್ಷಾ ಸಂಪದ ಭವನದಲ್ಲಿ ಸಮ್ಮಾನಗೊಂಡು ಪ್ರಶಸ್ತಿ ಪುರಸ್ಕಾರ ಪಡೆದರು.

ದೇಶದ ರಕ್ಷಣ ಸಚಿವಲಯವು ನ. 22ರಂದು ವೀರ್‌ಗಾಥಾ -2.0 ಎಂಬ ಪ್ರಾಜೆಕ್ಟನ್ನು ದೇಶಾದ್ಯಂತ ಹಮ್ಮಿಕೊಂಡಿತ್ತು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ದೇಶದ ರಕ್ಷಣೆ ಮಾಡುವ ವೀರ ಯೋಧರ ಜೀವನದ ಬಗ್ಗೆ ಅವರಿಂದ ವಿದ್ಯಾರ್ಥಿಗಳಿಗೆ ಸಿಗುವ ಸ್ಫೂರ್ತಿಯ ಬಗ್ಗೆ ಕಥೆ, ಕವನ, ಪ್ರಬಂಧ, ಚಿತ್ರಕಲೆ ಇತ್ಯಾದಿಗಳನ್ನು ಆಯೋಜಿಸಲಾಗಿತ್ತು.

ಏಡನ್‌ 3ರಿಂದ 5ನೇ ತರಗತಿ ವರೆಗಿನ ಮಕ್ಕಳ ವಿಭಾಗದಲ್ಲಿ ವೀರ ಯೋಧ ಪರಮ್‌ ವೀರಚಕ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್‌ ಭಾತ್ರಾ ಅವರ ಜೀವನದ ಬಗ್ಗೆ ಹಿಂದಿ ಕವನ ರಚಿಸಿದ್ದರು. ಜ. 3ರಂದು ಫಲಿತಾಂಶ ಪ್ರಕಟಗೊಂಡಿದ್ದು, ದೇಶದ ಸರ್ವಶ್ರೇಷ್ಠ 25 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಆಯ್ಕೆಗೊಂಡಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago