ಶಿರ್ವ: ಬೆಳ್ಳಂಬೆಳಗ್ಗೆ ಪಂಜಿಮಾರು ಬಳಿ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಗಾಯಗೊಂಡ ಯುವಕ ಬ್ರಹ್ಮಾವರದ ಕಾರ್ತಿಕ್ ಎಂದು ತಿಳಿದು ಬಂದಿದ್ದು ಮೂಡುಬಿದಿರೆ ಗೆ ಹೋಗುತ್ತಿದ್ದ ಎನ್ನಲಾಗಿದೆ. ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಂಬುಲೆನ್ಸ್ ನಲ್ಲಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಾರಿ ಮಳೆಗೆ ಕೋಡು ಪಂಜಿಮಾರು ರಾಜ್ಯ ಹೆದ್ದಾರಿ ಸಂಫೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಲಿಸುವಂತಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…