ಶಿರ್ವ: ಬೆಳಪು ಬದ್ರಿಯಾ ಮಸೀದಿ ಬಳಿ, ಬಾಡಿಗೆ ಮನೆ ನಿವಾಸಿ ಕರಿಶ್ಮಾ ಬಾನು (27) ಮಾ.21ರಂದು ಸಂಜೆ ಕಾಣೆಯಾಗಿದ್ದಾರೆ.
ತನ್ನ ಇಬ್ಬರು ಮಕ್ಕಳ ಜತೆ ಅಲ್ಲಿಯೇ ಹತ್ತಿರ ಇರುವ ಅತ್ತೆ ಮನೆಗೆ ಹೋಗಿದ್ದು,ಅಲ್ಲಿಂದ ಸಂಜೆ 6.30 ರ ವೆಳೆಗೆ ಮಕ್ಕಳನ್ನು ಅತ್ತೆ ಮನೆಯಲ್ಲಿಯೇ ಬಿಟ್ಟು ಒಬ್ಬಳೇ ಮನೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಮನೆಯಲ್ಲಿದ್ದ ಆಕೆಯ ಬಟ್ಟೆಬರೆ, ಚಿನ್ನಾಭರಣ, ನಗದು, ಆಕೆಯ ದಾಖಲಾತಿ ನಾಪತ್ತೆಯಾಗಿದ್ದು, ಬ್ಯಾಗ್ ಸಹ ಇಲ್ಲವಾಗಿದೆ.
ಪತಿ ಮಹಮ್ಮದ್ ಆರೀಫ್ ಮೀನಿನ ಲಾರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಮಾ.20 ರಂದು ಕೆಲಸದ ನಿಮಿತ್ತ ಲಾರಿಯಲ್ಲಿ ಕೇರಳ ರಾಜ್ಯಕ್ಕೆ ಹೋಗಿದ್ದ ವೇಳೆ ಮಾ.21 ರಂದು ಸಂಜೆ ಆಕೆಯ ಅಣ್ಣ ಆಸೀರ್ ಕರೆ ಮಾಡಿ ಕಾಣೆಯಾದ ಬಗ್ಗೆ ವಿಚಾರ ತಿಳಿಸಿದ್ದಾರೆ.
ಕೂಡಲೇ ಕೇರಳದಿಂದ ಹೊರಟು ಮಾ.22 ರಂದು ಬೆಳಪುವಿನಲ್ಲಿರುವ ಮನೆಗೆ ಬಂದು ನೋಡಿ ವಿಚಾರಿಸಿದ ಬಳಿಕ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…