Featured

ಶಿರ್ವ: ಮೀನು ಹಿಡಿಯಲು ಹೋಗಿದ್ದ ದೈವ ನರ್ತಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲು – Vishwanews24

ಶಿರ್ವ: ಮೀನು ಹಿಡಿಯಲು ಹೋಗಿದ್ದ ದೈವ ನರ್ತಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲು – Vishwanews24

ಶಿರ್ವ : ಹೊಳೆಯಲ್ಲಿ ಮೀನಿಗೆ ಗಾಳ ಹಾಕಲು ಹೋಗಿದ್ದ ದೈವ ನರ್ತಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾದ ಘಟನೆ ಶಿರ್ವ ನಡಿಬೆಟ್ಟು ಅಣೆಕಟ್ಟು ಬಳಿ ಭಾನುವಾರ ಸಂಜೆ ನಡೆದಿದೆ.

ಶಿರ್ವ ಮಟ್ಟಾರು ನಿವಾಸಿ ದಿಲೀಪ್ 33 ಮೃತ ದುರ್ದೈವಿ. ಮೂರು ಮಂದಿಯ ತಂಡ ಮೀನಿನ ಗಾಳ ಹಾಕಲು ಹೊಳೆ ಬದಿಗೆ ಬಂದಿದ್ದು. ಈ ಪೈಕಿ ದಿಲೀಪ್ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ದಿಲೀಪ್ ಚಿಕ್ಕ ವಯಸ್ಸಿನಲ್ಲೇ ಕರಾವಳಿಯಾದ್ಯಂತ ದೈವಸ್ಥಾನಗಳಲ್ಲಿ ದೈವ ನರ್ತಕರಾಗಿ,ಸೇವಕರಾಗಿ ಪ್ರಸಿದ್ದಿಯನ್ನು ಪಡೆದವರು. ಬಬ್ಬು ಸ್ವಾಮಿ ದೈವದ ನರ್ತಕರಾಗಿ ಅತೀ ಹೆಚ್ಚು ಪ್ರಸಿದ್ದಿಗಳಿಸಿದ್ದರು.

ಸತತ 7ನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ -Vishwanews24

ಮುಂದುವರಿದ ಕಾರ್ಯಚರಣೆ : ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು , ಅಗ್ನಿಶಾಮಕ ದಳ ಮತ್ತು ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಆಗಮಿಸಿ ಕಾರ್ಯಚರಣೆ ನಡೆಸಿದ್ದಾರೆ. ತಡರಾತ್ರಿ ವರೆಗರ ಕಾರ್ಯಚರಣೆ ಮುಂದುವರಿದಿದ್ದು ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಳಕಿನ ಅಡಚನೆಯಿಂದಾಗಿ ಕಾರ್ಯಚರಣೆ ಸ್ಥಗಿತಗೊಂಡಿದ್ದು. ಇಂದು ಬೆಳ್ಳಿಗೆ ಮತ್ತೆ ಶೋಧ ಕಾರ್ಯ ಆರಂಭಗೊಂಡಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

5 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

6 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

8 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

8 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

8 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

8 hours ago