ಉಡುಪಿ: ಟ್ರಾನ್ಸ್ ಫಾರ್ಮರ್ ಬದಲಾವಣೆಗಾಗಿ ಕೊಂಡೊಯ್ಯುತ್ತಿದ್ದ ವೇಳೆ ಮೆಸ್ಕಾಂ ವಾಹನದಲ್ಲಿದ್ದ ವಿದ್ಯುತ್ ಕಂಬ ರಿಡ್ಜ್ ಕಾರೊಂದರ ಮೇಲೆ ಬಿದ್ದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯಾರ್ಮದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮಂಗಳವಾರ ಬೆಳಿಗ್ಗೆ ಸುಮಾರು 12 ಮಂದಿ ಮೆಸ್ಕಾಂ ಸಿಬಂದಿಗಳು ಹೊಸ ಟ್ರಾನ್ಸ್ ಫಾರ್ಮರ್ ಹಾಕುವ ಸಲುವಾಗಿ ಕೊಂಡೊಯ್ಯುತ್ತಿದ್ದ ವೇಳೆ ಮಸೀದಿ ರಸ್ತೆಯಿಂದ ಶಿರ್ವ ಕಡೆಗೆ ವೇಗವಾಗಿ ಬರುತ್ತಿದ್ದ ರಿಡ್ಜ್ ಕಾರಿನ ಮೇಲೆ ಮೆಸ್ಕಾಂ ವಾಹನದಲ್ಲಿದ್ದ ಕಂಬವು ಆಕಸ್ಮಿಕವಾಗಿ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮೆಸ್ಕಾಂ ಸಿಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯಿಂದ ಹಲವು ಸಮಯದ ವರೆಗೆ ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು, ಸ್ಥಳೀಯರು ಮತ್ತು ಶಿರ್ವ ಪೋಲಿಸರು ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.
15 ದಿನಗಳ ಒಳಗೆ ಸುರತ್ಕಲ್ ಟೋಲ್ ಗೇಟ್ ತೆರವು : ಕೇಂದ್ರ ಸಚಿವ ಗಡ್ಕರಿ ಭರವಸೆ – Vishwanews24
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಪಾಸ್ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…
ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…
ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…