ಉಡುಪಿ: ಟ್ರಾನ್ಸ್ ಫಾರ್ಮರ್ ಬದಲಾವಣೆಗಾಗಿ ಕೊಂಡೊಯ್ಯುತ್ತಿದ್ದ ವೇಳೆ ಮೆಸ್ಕಾಂ ವಾಹನದಲ್ಲಿದ್ದ ವಿದ್ಯುತ್ ಕಂಬ ರಿಡ್ಜ್ ಕಾರೊಂದರ ಮೇಲೆ ಬಿದ್ದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯಾರ್ಮದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮಂಗಳವಾರ ಬೆಳಿಗ್ಗೆ ಸುಮಾರು 12 ಮಂದಿ ಮೆಸ್ಕಾಂ ಸಿಬಂದಿಗಳು ಹೊಸ ಟ್ರಾನ್ಸ್ ಫಾರ್ಮರ್ ಹಾಕುವ ಸಲುವಾಗಿ ಕೊಂಡೊಯ್ಯುತ್ತಿದ್ದ ವೇಳೆ ಮಸೀದಿ ರಸ್ತೆಯಿಂದ ಶಿರ್ವ ಕಡೆಗೆ ವೇಗವಾಗಿ ಬರುತ್ತಿದ್ದ ರಿಡ್ಜ್ ಕಾರಿನ ಮೇಲೆ ಮೆಸ್ಕಾಂ ವಾಹನದಲ್ಲಿದ್ದ ಕಂಬವು ಆಕಸ್ಮಿಕವಾಗಿ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮೆಸ್ಕಾಂ ಸಿಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯಿಂದ ಹಲವು ಸಮಯದ ವರೆಗೆ ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು, ಸ್ಥಳೀಯರು ಮತ್ತು ಶಿರ್ವ ಪೋಲಿಸರು ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.
15 ದಿನಗಳ ಒಳಗೆ ಸುರತ್ಕಲ್ ಟೋಲ್ ಗೇಟ್ ತೆರವು : ಕೇಂದ್ರ ಸಚಿವ ಗಡ್ಕರಿ ಭರವಸೆ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…