ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ ಬಿ.ಚಂದ್ರಶೇಖರ ರಾವ್ (54) ಮಾ.25ರಂದು ಬೆಳಗ್ಗೆ ಮನೆಯಿಂದ ಕಪ್ಪು ಪ್ಯಾಂಟ್ ಮತ್ತು ಅರ್ಧ ತೋಳಿನ ಬಿಳಿ ಶರ್ಟ್ ಧರಿಸಿ KA20 2652 ನೊಂದಣಿ ಸಂಖ್ಯೆಯ ಸ್ಕೂಟರ್ ನಲ್ಲಿ ಅಯ್ಯಪ್ಪನಗರದಿಂದ ಬೆಳಪು ಕಡೆಗೆ ಹೋದವರು ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಅವಿವಾಹಿತರಾಗಿದ್ದ ಅವರು ಸುಮಾರು ಐದು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ದೇರಳಕಟ್ಟೆ ನಿಟ್ಟೆ ಆಸ್ಪತ್ರೆಯಿಂದ ಔಷಧಿಯನ್ನು ಪಡೆಯುತ್ತಿದ್ದರು.
ಸಹೋದರ ಬಿ ಗೋಪಾಲಕೃಷ್ಣನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]