ಶಿರ್ವ: ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತೆಗಾಗಿ ಎಷ್ಟೇ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಿದರು ಕೂಡ ಜನರು ಸಾರ್ವಜನಿಕ ಸ್ಥಳದಲ್ಲಿ ಕಸ ಬಿಸಾಕುವುದು ಮಾತ್ರ ಕಡಿಮೆ ಆಗುತ್ತಿಲ್ಲ. ಅದೇ ರೀತಿ ಶಿರ್ವ ರಸ್ತೆಯ ಶಾಂತಿಗುಡ್ಡೆ ಪರಿಸರದಲ್ಲೂ ತ್ಯಾಜ್ಯ ಎಸೆಯುತ್ತಿದ್ದು ಈ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ ವಸ್ತುಗಳನ್ನು ಮನ ಬಂದ್ಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ಜೋರಾಗಿದೆ.
ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗ ಬೇಕಾದ ಪರಿಸ್ಥಿತಿ ಬಂದೊದಗಿದೆ. ಸುತ್ತಲ ಫಲಪತ್ತೆಯ ಭೂಮಿ ತ್ಯಾಜ ಮತ್ತು ಪ್ಲಾಸ್ಟಿಕ್ ನಿಂದ ತುಂಬಿದೆ. ಇನ್ನು ಮುಂದಾದರು ನಾಗರಿಕ ಪ್ರಪಂಚ ಇತ್ತ ಗಮನಬೇಕಾಗಿದೆ. ಇದಕ್ಕೆ ಸಂಬಂದ ಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿರ್ವ ಸಂತ ಮೇರಿ ಕಾಲೇಜಿನ ಉಪನ್ಯಾಸಕರಾದ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…