Featured

ಶಿರ್ವ : ಶಾಂತಿಗುಡ್ಡೆ ಪರಿಸರದಲ್ಲಿ ತ್ಯಾಜ್ಯ ಎಸೆತ ; ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ,ಸ್ಥಳೀಯರ ಬೇಸರ – Vishwanews24

ಶಿರ್ವ :  ಡಂಪಿಂಗ್ ಯಾರ್ಡ್ ಆಗುವತ್ತ ಶಿರ್ವದ ಶಾಂತಿಗುಡ್ಡೆ ಪರಿಸರ

ಶಾಂತಿಗುಡ್ಡೆ ಪರಿಸರದಲ್ಲಿ ತ್ಯಾಜ್ಯ ಎಸೆತ ; ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ,ಸ್ಥಳೀಯರ ಬೇಸರ

ಶಿರ್ವ: ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತೆಗಾಗಿ ಎಷ್ಟೇ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಿದರು ಕೂಡ ಜನರು ಸಾರ್ವಜನಿಕ ಸ್ಥಳದಲ್ಲಿ ಕಸ ಬಿಸಾಕುವುದು ಮಾತ್ರ ಕಡಿಮೆ ಆಗುತ್ತಿಲ್ಲ. ಅದೇ ರೀತಿ ಶಿರ್ವ ರಸ್ತೆಯ ಶಾಂತಿಗುಡ್ಡೆ ಪರಿಸರದಲ್ಲೂ ತ್ಯಾಜ್ಯ ಎಸೆಯುತ್ತಿದ್ದು ಈ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ ವಸ್ತುಗಳನ್ನು ಮನ ಬಂದ್‍ಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ಜೋರಾಗಿದೆ.

ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗ ಬೇಕಾದ ಪರಿಸ್ಥಿತಿ ಬಂದೊದಗಿದೆ. ಸುತ್ತಲ ಫಲಪತ್ತೆಯ ಭೂಮಿ ತ್ಯಾಜ ಮತ್ತು ಪ್ಲಾಸ್ಟಿಕ್ ನಿಂದ ತುಂಬಿದೆ. ಇನ್ನು ಮುಂದಾದರು ನಾಗರಿಕ ಪ್ರಪಂಚ ಇತ್ತ ಗಮನಬೇಕಾಗಿದೆ. ಇದಕ್ಕೆ ಸಂಬಂದ ಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿರ್ವ ಸಂತ ಮೇರಿ ಕಾಲೇಜಿನ ಉಪನ್ಯಾಸಕರಾದ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

53 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago