ಉಡುಪಿ ಜಿಲ್ಲೆ ಕಾಪು ತಾಲೂಕು ಶಿರ್ವ ಗ್ರಾಮದ ಮಟ್ಟಾರು ಕಡಂಬು ಹದಿನಾರು ವರ್ಷ ವಯಸ್ಸಿನ ದೀಕ್ಷಿತ್ ಕುಮಾರ್ ಅಪಸ್ಮಾರ ಕಾಯಿಲೆಯಿಂದ ತೀರ ಬಳಲುತ್ತಿದ್ದು ಮಂಗಳೂರು ಕದ್ರಿ ಡಾ. ಎನ್ ಶಂಕರ್ ಇವರಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸ್ಪೆಷಾಲಿಟಿ ಹೆಲ್ತ್ ಕೇರ್ ಡಾಕ್ಟರ್ ರಾಘವೇಂದ್ರ ಎಸ್ ಇವರಲ್ಲಿ ಕಳುಹಿಸಿದ್ದು ಪ್ರಸ್ತುತ ಚಿಕಿತ್ಸೆಯನ್ನು ಪಡೆಯುತ್ತಿದ್ದು ತಲೆಯ ಚಿಕಿತ್ಸೆಗೆ 11 ಲಕ್ಷ ವೆಚ್ಚವಾಗುತ್ತಿತ್ತು ದೈಹಿಕ ಅಂಗವಿಕಲನಾದ ಈತ ಈ ಮೊದಲೇ ಔಷದೋಪಚಾರಕ್ಕೆ ಹಲವಾರು ಲಕ್ಷ ಖರ್ಚು ವೆಚ್ಚವಾಗಿದ್ದು ಆರ್ಥಿಕ ಸಂಕಷ್ಟದಲ್ಲಿರುವ ಯುವಕನಿಗೆ ಸಹೃದಯಿ ಎಲ್ಲ ಸಮಾಜ ಬಾಂಧವರು ದಯವಿಟ್ಟು ತಮ್ಮ ಕೈಲಾದಷ್ಟು ಧನ ಸಹಾಯವನ್ನು ನೀಡಿ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…