ಶಿರ್ವ ನಿವಾಸಿಯಾದ ದಯಾನಂದ ಪ್ರಸ್ತುತ ಮೂಡುಬೆಳ್ಳೆ ಕಟ್ಟಿಂಗೇರಿ ಗೋಕಲ್ ಎಂಬಲ್ಲಿ ವಾಸವಾಗಿರುವ ಇವರು ತೀವ್ರ ಬಡತನದಲ್ಲಿ ಇದ್ದು ಸಂಸಾರ ನಿರ್ವಹಣೆಗಾಗಿ ಕೆಲಸ ಮಾಡಿಕೊಂಡು ತನ್ನ ಹೆಂಡತಿ ಹಾಗೂ ಮೂರು ಜನ ಗಂಡು ಮಕ್ಕಳಿಗೆ ಆಸರೆಯಾಗಿದ್ದರು.
ಎಂದಿನಂತೆ ಇವರು ಮೊನ್ನೆ ಕೆಲಸದಲ್ಲಿರುವಾಗ ಮರದ ತುಂಡು ಕಾಲಿಗೆ ಬಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಡಾಕ್ಟರ್ ಹೇಳುವ ಪ್ರಕಾರ ಇವರಿಗೆ ಇನ್ನೂ ಒಂದು ವರ್ಷ ಕೆಲಸ ಮಾಡಲು ಸಾಧ್ಯವಿಲ್ಲ ಆದ ಕಾರಣ ದಯವಿಟ್ಟು ತಮ್ಮ ಕೈಲಾದಷ್ಟು ಧನ ಸಹಾಯವನ್ನು ನೀಡಿ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…