ಶಿರ್ವ ನಿವಾಸಿಯಾದ ದಯಾನಂದ ಪ್ರಸ್ತುತ ಮೂಡುಬೆಳ್ಳೆ ಕಟ್ಟಿಂಗೇರಿ ಗೋಕಲ್ ಎಂಬಲ್ಲಿ ವಾಸವಾಗಿರುವ ಇವರು ತೀವ್ರ ಬಡತನದಲ್ಲಿ ಇದ್ದು ಸಂಸಾರ ನಿರ್ವಹಣೆಗಾಗಿ ಕೆಲಸ ಮಾಡಿಕೊಂಡು ತನ್ನ ಹೆಂಡತಿ ಹಾಗೂ ಮೂರು ಜನ ಗಂಡು ಮಕ್ಕಳಿಗೆ ಆಸರೆಯಾಗಿದ್ದರು.
ಎಂದಿನಂತೆ ಇವರು ಮೊನ್ನೆ ಕೆಲಸದಲ್ಲಿರುವಾಗ ಮರದ ತುಂಡು ಕಾಲಿಗೆ ಬಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಡಾಕ್ಟರ್ ಹೇಳುವ ಪ್ರಕಾರ ಇವರಿಗೆ ಇನ್ನೂ ಒಂದು ವರ್ಷ ಕೆಲಸ ಮಾಡಲು ಸಾಧ್ಯವಿಲ್ಲ ಆದ ಕಾರಣ ದಯವಿಟ್ಟು ತಮ್ಮ ಕೈಲಾದಷ್ಟು ಧನ ಸಹಾಯವನ್ನು ನೀಡಿ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…