ಉಡುಪಿ : ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ.
ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ.
ಇವರು ನಿನ್ನೆ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…