ಶಿವಮೊಗ್ಗ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮೃತನನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್ನಲ್ಲಿ ವಾಸವಾಗಿದ್ದ. ಇಂದು (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು ಬಿದ್ದಿದ್ದ.
ಆತನನ್ನ ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ಮಧ್ಯೆದಲ್ಲಿ ಗಣೇಶ್ ಮೃತಪಟ್ಟಿದ್ದಾನೆ. ಗಣೇಶ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…