ಶಿವಮೊಗ್ಗ: ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 10 ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೊಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯರಾದ ನಾಗರಾಜಪ್ಪ ತಿಳಿಸಿದರು.
ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೂಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಭೂಮಿ ಕಂಪಿಸಿದ ಅನುಭವವಾದ ಸಮಯದಲ್ಲೇ ಈ ಘಟನೆ ನಡೆದಿದೆ. ಡೈನಾಮೆಟ್ ಸ್ಫೋಟದಿಂದಲೇ ಭೂಕಂಪನದ ಅನುಭವಾಗಿದೆ ಎಂದು ಹಲವು ಜನ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…