ಶಿವಮೊಗ್ಗ: ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 10 ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೊಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯರಾದ ನಾಗರಾಜಪ್ಪ ತಿಳಿಸಿದರು.
ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೂಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಭೂಮಿ ಕಂಪಿಸಿದ ಅನುಭವವಾದ ಸಮಯದಲ್ಲೇ ಈ ಘಟನೆ ನಡೆದಿದೆ. ಡೈನಾಮೆಟ್ ಸ್ಫೋಟದಿಂದಲೇ ಭೂಕಂಪನದ ಅನುಭವಾಗಿದೆ ಎಂದು ಹಲವು ಜನ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…