Featured

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24

ಬೆಂಗಳೂರು, : ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟದಿಂದ ಸಾವನ್ನಪ್ಪಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಜೀವಗಳು ಸಾವಿಗೀಡಾಗಿರುವುದು ದುಃಖ ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತದೆ” ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು

ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್‌ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡಿದ್ದು ಕಾರ್ಮಿಕರ ದೇಹಗಳು ಸಂಪೂರ್ಣವಾಗಿ ಛಿದ್ರವಾಗಿವೆ.

ಭೂಕಂಪನದ ಸಂದರ್ಭದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಭೂಮಿ ಕಂಪಿಸಿದ ವೇಳೆ ಸ್ಪೋಟವಾಗಿರುವ ಸಾಧ್ಯತೆಯಿದೆ ಎಂದು ಕೂಡಾ ಹೇಳಲಾಗಿದೆ. ಆದರೆ ಇನ್ನು ಕೆಲವರು ಸ್ಫೋಟದಿಂದಲೇ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

ಪೊಲೀಸರ ಕೊಲೆಗೆ ಯತ್ನಿಸಿದ್ದು ಎಸ್‌‌ಡಿಪಿಐ ಹಾಗೂ ಪಿಎಫ್‌‌ಐ ಕಾರ್ಯಕರ್ತರು, ಎಲ್ಲಾ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು : ಶರಣ್‌‌ ಪಂಪ್‌‌ವೆಲ್ -Vishwanews24

Vishwa News 24

Recent Posts

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

27 minutes ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 hour ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 hours ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

2 hours ago