Featured

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24

ಬೆಂಗಳೂರು, : ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟದಿಂದ ಸಾವನ್ನಪ್ಪಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಜೀವಗಳು ಸಾವಿಗೀಡಾಗಿರುವುದು ದುಃಖ ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತದೆ” ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು

ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್‌ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡಿದ್ದು ಕಾರ್ಮಿಕರ ದೇಹಗಳು ಸಂಪೂರ್ಣವಾಗಿ ಛಿದ್ರವಾಗಿವೆ.

ಭೂಕಂಪನದ ಸಂದರ್ಭದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಭೂಮಿ ಕಂಪಿಸಿದ ವೇಳೆ ಸ್ಪೋಟವಾಗಿರುವ ಸಾಧ್ಯತೆಯಿದೆ ಎಂದು ಕೂಡಾ ಹೇಳಲಾಗಿದೆ. ಆದರೆ ಇನ್ನು ಕೆಲವರು ಸ್ಫೋಟದಿಂದಲೇ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

ಪೊಲೀಸರ ಕೊಲೆಗೆ ಯತ್ನಿಸಿದ್ದು ಎಸ್‌‌ಡಿಪಿಐ ಹಾಗೂ ಪಿಎಫ್‌‌ಐ ಕಾರ್ಯಕರ್ತರು, ಎಲ್ಲಾ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು : ಶರಣ್‌‌ ಪಂಪ್‌‌ವೆಲ್ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

12 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

12 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

13 hours ago