Featured

ಶಿವಮೊಗ್ಗ : ನೂತನ ಏರ್​ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ಶಿವಮೊಗ್ಗ ನೂತನ ಏರ್​ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ

ಶಿವಮೊಗ್ಗ : ದಶಕಗಳ ಕನಸು ಇಂದು ನನಸಾಗಿದ್ದು, ಪ್ರಧಾನಿ ನರೇಂದ್ರ  ಮೋದಿ ಇಂದು ಶಿವಮೊಗ್ಗ ‘ನೂತನ ಏರ್ ಪೋರ್ಟ್ ಲೋಕಾರ್ಪಣೆಗೊಳಿಸಿದ್ದಾರೆ.

ಶಿವಮೊಗ್ಗ ನಗರದಿಂದ 15 ಕಿ.ಮೀ ದೂರದಲ್ಲಿರುವ ಸೋಗಾನೆಯಲ್ಲಿ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದು, ಇಂತಹ ಅದ್ಭುತ ಕ್ಷಣಗಳಿಗೆ ಲಕ್ಷಾಂತರ ಮಂದಿ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ ರಾಘವೇಂದ್ರ ಮತ್ತಿತರರಿದ್ದರು. ವಾಯುಸೇನೆಯ ವಿಶೇಷ ವಿಮಾನದ ಮೂಲಕ ನೂತನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತ ಕೋರಿದರು.

449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್ ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಇದಾಗಿದೆ.

ಶಿವಮೊಗ್ಗ ನಗರದಿಂದ 15 ಕಿ.ಮೀ ದೂರದಲ್ಲಿರುವ ಸೋಗಾನೆಯಲ್ಲಿ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ರಾಜ್ಯದಲ್ಲಿ ಬೃಹತ್ ಯೋಜನೆಯನ್ನು 384 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಬೆಂಗಳೂರು ವಿಮಾನ ನಿಲ್ದಾಣದ ನಂತರ ರಾಜ್ಯದಲ್ಲಿ ಎರಡನೇ ಅತಿ ಉದ್ದದ ರನ್ವೇ ಹೊಂದಿದೆ. ರಾಜ್ಯದ 2ನೇ ಅತಿ ದೊಡ್ಡ ಏರ್ ಪೋರ್ಟ್ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್ಪೋರ್ಟ್, ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾಗಿದೆ.

449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್ ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಇದಾಗಿದೆ. ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮೋದಿಗೆ ಶಾಲು ಹೊದಿಸಿ ಈಶ್ವರಪ್ಪ ಸನ್ಮಾನಿಸಿದರು. ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಪ್ರಧಾನಿ ಮೋದಿಗೆ ಶಿವಮೊಗ್ಗ ಏರ್ಪೋರ್ಟ್ ಕಲಾಕೃತಿ ಕಾಣಿಕೆ ನೀಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago