ಮಂಗಳೂರು: ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನಲ್ಲಿ ಓರ್ವನನ್ನು ಎನ್ಐಎ ವಶಕ್ಕೆ ಪಡೆದಿದೆ.
ಬಂಧಿತನನ್ನು ಮಂಗಳೂರಿನ ತೊಕ್ಕೊಟ್ಟುವಿನ ಬಬ್ಬುಕಟ್ಟೆ ನಿವಾಸಿ ಮಝೀನ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಶಂಕಿತ ಉಗ್ರ ಮಾಝ್ ಮುನೀರ್ ನೀಡಿದ ಮಾಹಿತಿ ಯ ಆಧಾರದಲ್ಲಿ ಅಬ್ದುಲ್ ರೆಹಮಾನ್ ನ್ನು ಎನ್ ಐ ಎ ವಶಕ್ಕೆ ಪಡೆದಿದೆ
ಅಲ್ಲದೆ ದಾವಣಗೆರೆಯ ಹೊನ್ನಾಳಿಯ ನೂರಾನಿ ಮಸೀದಿ ಹತ್ತಿರದ ದೇವನಾಯಕನಹಳ್ಳಿ ನಿವಾಸಿ ನದೀಮ್ ಅಹ್ಮದ್ ಕೆ.ಎ. ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದೆ.
ಮಾಜ್ ಮುನೀರ್, ಮಝಿನ್ ಅಬ್ದುಲ್ ರೆಹಮಾನ್ ನನ್ನು ನೇಮಕ ಮಾಡಿಕೊಂಡಿದ್ದು, ಸೈಯದ್ ಯಾಸಿನ್ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ನದೀಮ್ ಕೆ ಎ ನನ್ನು ನೇಮಕ ಮಾಡಿಕೊಂಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…