Featured

ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣ : ಮಂಗಳೂರಿನ ಮಝೀನ್ ಅಬ್ದುಲ್ ರೆಹಮಾನ್ ಎನ್ಐಎ ವಶಕ್ಕೆ   – Vishwanews24

ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣ : ಮಂಗಳೂರಿನ ಮಝೀನ್ ಅಬ್ದುಲ್ ರೆಹಮಾನ್ ಎನ್ಐಎ ವಶಕ್ಕೆ

ಮಂಗಳೂರು: ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನಲ್ಲಿ ಓರ್ವನನ್ನು ಎನ್ಐಎ ವಶಕ್ಕೆ ಪಡೆದಿದೆ.

ಬಂಧಿತನನ್ನು ಮಂಗಳೂರಿನ ತೊಕ್ಕೊಟ್ಟುವಿನ ಬಬ್ಬುಕಟ್ಟೆ ನಿವಾಸಿ ಮಝೀನ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಶಂಕಿತ ಉಗ್ರ ಮಾಝ್ ಮುನೀರ್ ನೀಡಿದ ಮಾಹಿತಿ ಯ ಆಧಾರದಲ್ಲಿ ಅಬ್ದುಲ್ ರೆಹಮಾನ್ ನ್ನು ಎನ್ ಐ ಎ ವಶಕ್ಕೆ ಪಡೆದಿದೆ

 

ಅಲ್ಲದೆ ದಾವಣಗೆರೆಯ ಹೊನ್ನಾಳಿಯ ನೂರಾನಿ ಮಸೀದಿ ಹತ್ತಿರದ ದೇವನಾಯಕನಹಳ್ಳಿ ನಿವಾಸಿ ನದೀಮ್ ಅಹ್ಮದ್ ಕೆ.ಎ. ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದೆ.

ಮಾಜ್ ಮುನೀರ್, ಮಝಿನ್ ಅಬ್ದುಲ್ ರೆಹಮಾನ್ ನನ್ನು ನೇಮಕ ಮಾಡಿಕೊಂಡಿದ್ದು, ಸೈಯದ್ ಯಾಸಿನ್ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ನದೀಮ್ ಕೆ ಎ ನನ್ನು ನೇಮಕ ಮಾಡಿಕೊಂಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago