ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು ಇಡಲು ಸಚಿವ ಸಂಪುಟ ತೀರ್ಮಾನಿಸಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ ಎಂದರು.
ಇನ್ನು ಶಿವಮೊಗ್ಗದ ವಿಮಾನ ನಿಲ್ದಾಣ ಕಾಮಗಾರಿಗಾಗಿ ರೈತರು ಹೆಚ್ಚುವರಿ ಜಮೀನು ನೀಡಿದ್ದು, ಅದಕ್ಕೆ ಪರಿಹಾರ ನೀಡಬೇಕಿದೆ. ರನ್ವೇ ಕಾಮಗಾರಿ ಪೂರ್ಣಗೊಳಿಸಲು, ವಿಮಾನ ನಿಲ್ದಾಣ ಸುತ್ತಲು ರಸ್ತೆ ನಿರ್ಮಾಣಕ್ಕೆ 40ರಿಂದ 50 ಕೋಟಿ ರೂ. ಅನುದಾನ ಬೇಕಿದ್ದು, ಈ ಹಣ ಒದಗಿಸಲು ಸರ್ಕಾರ ಸಿದ್ಧ ಎಂದಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…