ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದನ್ನು ಕೈಬಿಟ್ಟು ರಾಜ್ಯ , ರಾಷ್ಟ್ರ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡುವಂತಹ ಮಹನೀಯರ ಹೆಸರನ್ನು ಇಡುವಂತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನದಿಂದ ಮನದುಂಬಿ ಬಂದಿದೆ. ಈ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ. ಕರ್ನಾಟಕದ ಯಾವುದೇ ಗಣ್ಯ ವ್ಯಕ್ತಿಗಳ ಹೆಸರು ಇಡುವುದು ಸೂಕ್ತ ಎಂದು ವಿನಯದಿಂದ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.
ಈ ಹಿಂದೆ ಪ್ರಸ್ತಾವ ಬಂದಾಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೆಸರು ಇಡುವುದು ಬೇಡ, ಬೇರೆ ಯಾವುದೇ ಗಣ್ಯರ ಹೆಸರನ್ನಿಡುವಂತೆ ಸೂಚಿಸಿದ್ದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…