Featured

ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ ಮಾಡಿದ ಮೋದಿ – Vishwanews24

ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ -ಬಿಎಸ್​ವೈ

ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಶಿವಮೊಗ್ಗದಲ್ಲಿ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದ್ದು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ. ಇವರು ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟಿಸಿರುವುದು ಸಂತಸ ತಂದಿದೆ. ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್​ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago