Featured

ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ ಮಾಡಿದ ಮೋದಿ – Vishwanews24

ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ -ಬಿಎಸ್​ವೈ

ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಶಿವಮೊಗ್ಗದಲ್ಲಿ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದ್ದು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ. ಇವರು ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟಿಸಿರುವುದು ಸಂತಸ ತಂದಿದೆ. ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್​ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

Vishwa News 24

Recent Posts

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

5 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

20 hours ago