Featured

ಶಿವಮೊಗ್ಗ: ಹರ್ಷ ಮನೆಗೆ ಯಶ್ಪಾಲ್‌ ಸುವರ್ಣ ಭೇಟಿ : ವೈಯುಕ್ತಿಕ ನೆರವು ರೂ. 1 ಲಕ್ಷ  ಹಸ್ತಾಂತರ – Vishwanews24

ಹರ್ಷನ ಹತ್ಯೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡ ; ಅವರದ್ದೇ ಭಾಷೆಯಲ್ಲಿ ಉತ್ತರ ನೀಡುವ ಕೆಲಸ ಮಾಡುತ್ತೇವೆ

ಮಗನ ಸ್ಥಾನದಲ್ಲಿ ನಿಂತು ಕುಟುಂಬಕ್ಕೆ ನೆರವಾಗುತ್ತೇವೆ..

ಶಿವಮೊಗ್ಗ: ಶಿವಮೊಗ್ಗದಲ್ಲಿ ಮತಾಂಧ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಭಜರಂಗದಳದ ಕಾರ್ಯಕರ್ತ ಹರ್ಷ ರವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಭೇಟಿ ನೀಡಿ ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.

ಈ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ನೆಲೆಯಲ್ಲಿ ರೂ. 1 ಲಕ್ಷ ಮೊತ್ತದ ಚೆಕ್ ನೀಡಿ ಈ ಸಂಕಷ್ಟದ ಸಂದರ್ಭದಲ್ಲಿ ಸಮಸ್ತ ಹಿಂದೂ ಸಮಾಜ ಕುಟುಂಬದ ಜತೆ ನಿಲ್ಲುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಹರ್ಷನ ಹತ್ಯೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡ ಇದ್ದು ನಾವು ಅದಕ್ಕೆ ಅವರದ್ದೇ ಭಾಷೆಯಲ್ಲಿ ಉತ್ತರ ನೀಡುವ ಕೆಲಸ ಮಾಡುತ್ತೇವೆ. ಇದು ಹಿಜಾಬ್‌ ನ ಗಲಾಟೆಯ ಭಾಗವಾಗಿ ಘಟನೆ ನಡೆದಿದ್ದು ಹಿಜಾಬ್‌ ಗಲಾಟೆಯಲ್ಲೂ ಕೂಡ ಜಿಹಾದಿಗಳ ಹುನ್ನಾರವಿತ್ತು. ಸದ್ಯ ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇವೆ ಮಗನ ಸ್ಥಾನದಲ್ಲಿ ನಿಂತು ಕುಟುಂಬಕ್ಕೆ ನೆರವಾಗುತ್ತೇವೆ ಎಂದರು.

ಇದನ್ನೂ ಓದಿ :

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

19 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

19 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

19 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

20 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

20 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago