Featured

ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ : ಕೆ.ಎಸ್.ಈಶ್ವರಪ್ಪ – Vishwanews24

ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ ..

ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜೊತೆ ಸರಸವಿದ್ದಂತೆ : ಕೆ.ಎಸ್.ಈಶ್ವರಪ್ಪ – Vishwanews24

ಚಿತ್ರದುರ್ಗ: ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜೊತೆ ಸರಸವಿದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೊಸದುರ್ಗ ಪಟ್ಟಣದಲ್ಲಿ ಎಚ್ಚರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕು ಸ್ಥಾಪನೆ ನೆರೆವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆಹರು ಹಾಗೂ ಇಂದಿರಾಗಾಂಧಿ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿ ಅನುಭವಿಸಿದ್ದಾರೆ. ಹೀಗಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್‍ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೇಳಲು ಬಯಸುತ್ತೇನೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡೋದು ಬೆಂಕಿ ಜತೆ ಸರಸವಾಡಿದಂತೆ ಎಂದು ಎಚ್ಚರಿಸಿದ್ದಾರೆ.

ರಾಮನ ಬಗ್ಗೆ ರಾವಣನಿಗೆ ಎಲ್ಲಾ ಗೊತ್ತಿತ್ತು. ಆದರೆ ಶಿವಾಜಿ ಬಗ್ಗೆ ಔರಂಗಜೇಬ್ ಗೆ ಏನೂ ಗೊತ್ತಿರಲಿಲ್ಲ. ಹೀಗಾಗಿ ಅಂದು ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ. ಹಾಗೆಯೇ ಆರ್‌ಎಸ್‌ಎಸ್ ಇಲ್ಲದಿದ್ದರೆ ಯೋಚನೆ ಮಾಡಬೇಕಿತ್ತು. ಎಂದೋ ಈ ದೇಶ ಪಾಕಿಸ್ತಾನವೋ, ಇನ್ನೊಂದೆನೋ ಆಗುತ್ತಿತ್ತು. ಆದರೆ ಮುಸ್ಲಿಂ ಮತಕ್ಕಾಗಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ಅವರೊಂದಿಗೆ ಕ್ರೈಸ್ತರ ಸಭೆಗೆ ಹೋಗಿ ಅವರ ಸಂತೃಪ್ತಿಗೊಳಿಸಲು ಹೆಚ್‍ಡಿಕೆ ಸಹ ಅವರನ್ನು ಅನುಸರಿಸಿ ಕ್ರೈಸ್ತರನ್ನ ಓಲೈಸುವ ಮಾತನಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಶಿರ್ವ: ನೀರು ಪಾಲಾಗಿದ್ದ ದೈವ ನರ್ತಕನ ಮೃತದೇಹ ಪತ್ತೆ – Vishwanews24

 

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

3 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

3 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

4 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

4 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

5 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

5 hours ago