ಬಳ್ಳಾರಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವೇ ದಿನಗಳಲ್ಲಿ ಊಟದ ವ್ಯವಸ್ಥೆ ಮಾಡಲು ಕ್ಯಾಂಟೀನ್ ತೆರೆಯಲು ಚಿಂತನೆ ಮಾಡಲಾಗುತ್ತಿದೆ. ಈಗಾಗಲೇ ತಾಯಂದಿರಿಗೆ ನೀಡಲಾಗುತ್ತಿದ್ದ ಮಡಿಲು ಕಿಟ್ ಅನ್ನು, ಮತ್ತೆ ಪುನರ್ ಪ್ರಾರಂಭಿಸಿ, ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಬಿ ಶ್ರೀರಾಮುಲು,ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ನಾನು, ರಾಜ್ಯದ ಜನತೆಗೆ ಆರೋಗ್ಯ ವಿಚಾರದಲ್ಲಿ ಸೂಕ್ತ ಕ್ರಮ ವಹಿಸಲು ದುಡಿಯುತ್ತೇನೆ ಎಂದು ಹೇಳಿದರು.
ಇನ್ನೂ ಇದೇ ವೇಳೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ವ್ಯವಸ್ಥೆಗಾಗಿ ಕ್ಯಾಂಟೀನ್ ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ.ಇದಲ್ಲದೇ ಈಗಾಗಲೇ ನೀಡಲಾಗುತ್ತಿದ್ದ ಮಡಿಲು ಕಿಟ್ ನಿಲ್ಲಿಸಲ್ಪಟ್ಟಿತ್ತು. ಇದನ್ನು ಮತ್ತೆ ನೀಡಲು ರಾಜ್ಯದ ಜನರು ಒತ್ತಾಯಿಸಿದ್ದಾರೆ. ಹೀಗಾಗಿ ಪುನರ್ ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…