ಬಳ್ಳಾರಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವೇ ದಿನಗಳಲ್ಲಿ ಊಟದ ವ್ಯವಸ್ಥೆ ಮಾಡಲು ಕ್ಯಾಂಟೀನ್ ತೆರೆಯಲು ಚಿಂತನೆ ಮಾಡಲಾಗುತ್ತಿದೆ. ಈಗಾಗಲೇ ತಾಯಂದಿರಿಗೆ ನೀಡಲಾಗುತ್ತಿದ್ದ ಮಡಿಲು ಕಿಟ್ ಅನ್ನು, ಮತ್ತೆ ಪುನರ್ ಪ್ರಾರಂಭಿಸಿ, ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಬಿ ಶ್ರೀರಾಮುಲು,ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ನಾನು, ರಾಜ್ಯದ ಜನತೆಗೆ ಆರೋಗ್ಯ ವಿಚಾರದಲ್ಲಿ ಸೂಕ್ತ ಕ್ರಮ ವಹಿಸಲು ದುಡಿಯುತ್ತೇನೆ ಎಂದು ಹೇಳಿದರು.
ಇನ್ನೂ ಇದೇ ವೇಳೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ವ್ಯವಸ್ಥೆಗಾಗಿ ಕ್ಯಾಂಟೀನ್ ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ.ಇದಲ್ಲದೇ ಈಗಾಗಲೇ ನೀಡಲಾಗುತ್ತಿದ್ದ ಮಡಿಲು ಕಿಟ್ ನಿಲ್ಲಿಸಲ್ಪಟ್ಟಿತ್ತು. ಇದನ್ನು ಮತ್ತೆ ನೀಡಲು ರಾಜ್ಯದ ಜನರು ಒತ್ತಾಯಿಸಿದ್ದಾರೆ. ಹೀಗಾಗಿ ಪುನರ್ ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…