ಬೆಂಗಳೂರು : ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬುದಾಗಿ ಎರಡು ಪ್ರತ್ಯೇಕವಾಗಿವೆ. ಇಂತಹ ಪಿಯು, ಎಸ್ ಎಸ್ ಎಲ್ ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡಲಾಗುತ್ತಿದೆ. ಈ ಮರ್ಜ್ ಆದಂತ ಎರಡು ಮಂಡಳಿಗಳನ್ನು ಪ್ರಾಥಮಿಕ ಶಿಕ್ಷಣ ಪರಿಷತ್ ಎಂದು ನಾಮಕರಣ ಮಾಡಲಾಗುತ್ತದೆ ಎಂಬುದಾಗಿ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳೋದಕ್ಕಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಈ ಕುರಿತಂತೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, PU ಮತ್ತು SSLC ಮಂಡಳಿಗಳನ್ನು ಒಂದೇ ಮಾಡಿ ವಿಲೀನಗೊಳಿಸುವಂತೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಎರಡು ಮಂಡಳಿಗಳನ್ನು ವಿಲೀನಗೊಳಿಸಿ ಪ್ರಾಥಮಿಕ ಶಿಕ್ಷಣ ಪರಿಷತ್ ಎಂಬುದಾಗಿ ಮರು ನಾಮಕರ ಮಾಡಲಿರುವುದಾಗಿ ತಿಳಿಸಿದರು. ಹೀಗಾಗಿ ಕೆಲವೇ ದಿನಗಳಲ್ಲಿ ಪಿಯು, ಎಸ್ಎಸ್ಎಲ್ಸಿ ಮಂಡಳಿಗಳು ವೀಲಿನಗೊಂಡು, ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ ಬರಲಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…