ಬೆಂಗಳೂರು : ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬುದಾಗಿ ಎರಡು ಪ್ರತ್ಯೇಕವಾಗಿವೆ. ಇಂತಹ ಪಿಯು, ಎಸ್ ಎಸ್ ಎಲ್ ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡಲಾಗುತ್ತಿದೆ. ಈ ಮರ್ಜ್ ಆದಂತ ಎರಡು ಮಂಡಳಿಗಳನ್ನು ಪ್ರಾಥಮಿಕ ಶಿಕ್ಷಣ ಪರಿಷತ್ ಎಂದು ನಾಮಕರಣ ಮಾಡಲಾಗುತ್ತದೆ ಎಂಬುದಾಗಿ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳೋದಕ್ಕಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಈ ಕುರಿತಂತೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, PU ಮತ್ತು SSLC ಮಂಡಳಿಗಳನ್ನು ಒಂದೇ ಮಾಡಿ ವಿಲೀನಗೊಳಿಸುವಂತೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಎರಡು ಮಂಡಳಿಗಳನ್ನು ವಿಲೀನಗೊಳಿಸಿ ಪ್ರಾಥಮಿಕ ಶಿಕ್ಷಣ ಪರಿಷತ್ ಎಂಬುದಾಗಿ ಮರು ನಾಮಕರ ಮಾಡಲಿರುವುದಾಗಿ ತಿಳಿಸಿದರು. ಹೀಗಾಗಿ ಕೆಲವೇ ದಿನಗಳಲ್ಲಿ ಪಿಯು, ಎಸ್ಎಸ್ಎಲ್ಸಿ ಮಂಡಳಿಗಳು ವೀಲಿನಗೊಂಡು, ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ ಬರಲಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…