ಬೆಂಗಳೂರು : ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬುದಾಗಿ ಎರಡು ಪ್ರತ್ಯೇಕವಾಗಿವೆ. ಇಂತಹ ಪಿಯು, ಎಸ್ ಎಸ್ ಎಲ್ ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡಲಾಗುತ್ತಿದೆ. ಈ ಮರ್ಜ್ ಆದಂತ ಎರಡು ಮಂಡಳಿಗಳನ್ನು ಪ್ರಾಥಮಿಕ ಶಿಕ್ಷಣ ಪರಿಷತ್ ಎಂದು ನಾಮಕರಣ ಮಾಡಲಾಗುತ್ತದೆ ಎಂಬುದಾಗಿ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳೋದಕ್ಕಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಈ ಕುರಿತಂತೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, PU ಮತ್ತು SSLC ಮಂಡಳಿಗಳನ್ನು ಒಂದೇ ಮಾಡಿ ವಿಲೀನಗೊಳಿಸುವಂತೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಎರಡು ಮಂಡಳಿಗಳನ್ನು ವಿಲೀನಗೊಳಿಸಿ ಪ್ರಾಥಮಿಕ ಶಿಕ್ಷಣ ಪರಿಷತ್ ಎಂಬುದಾಗಿ ಮರು ನಾಮಕರ ಮಾಡಲಿರುವುದಾಗಿ ತಿಳಿಸಿದರು. ಹೀಗಾಗಿ ಕೆಲವೇ ದಿನಗಳಲ್ಲಿ ಪಿಯು, ಎಸ್ಎಸ್ಎಲ್ಸಿ ಮಂಡಳಿಗಳು ವೀಲಿನಗೊಂಡು, ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ ಬರಲಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…