Featured

ಶೀಘ್ರದಲ್ಲೇ ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಮಧುಬಂಗಾರಪ್ಪ -Vishwanews24

ಶೀಘ್ರದಲ್ಲೇ ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಮಧುಬಂಗಾರಪ್ಪ -Vishwanews24

ಬೆಂಗಳೂರು, : ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್‌ಗೆ ಬಿಗ್ ಶಾಕ್ ಎದುರಾಗಿದ್ದು, ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಂಗಾರಪ್ಪ ಅವರ ಬೆಂಬಲಿಗರಾಗಿ ಡಿ.ಕೆ.ಶಿವಕುಮಾರ್ ಕೆಲಸ ಮಾಡಿದ್ದರು. ಡಿಕೆಶಿ ಅಧ್ಯಕ್ಷತೆಯಲ್ಲಿ ನನಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು,ಕಾಂಗ್ರೆಸ್ ಸೇರಲು ಶಿವಕುಮಾರ್ ಅಣ್ಣ ನನಗೆ ಮೊದಲಿನಿಂದಲೂ ಹೇಳುತ್ತಿದ್ದರು. ಈ ದೇಶಕ್ಕೆ ಕಾಂಗ್ರೆಸ್ ಅವಶ್ಯಕತೆ ಇದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದರು.

ಇನ್ನು “ಗೀತಾ ಶಿವರಾಜ್ ಕುಮಾರ್ ಕೂಡ ಕೆಲವು ದಿನಗಳಲ್ಲಿ ಗೀತಾ ಕಾಂಗ್ರೆಸ್ ಸೇರಲಿದ್ದಾರೆ” ಎಂದು ಹೇಳಿದ್ದಾರೆ.

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago