ಬೆಂಗಳೂರು, : ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ಗೆ ಬಿಗ್ ಶಾಕ್ ಎದುರಾಗಿದ್ದು, ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಂಗಾರಪ್ಪ ಅವರ ಬೆಂಬಲಿಗರಾಗಿ ಡಿ.ಕೆ.ಶಿವಕುಮಾರ್ ಕೆಲಸ ಮಾಡಿದ್ದರು. ಡಿಕೆಶಿ ಅಧ್ಯಕ್ಷತೆಯಲ್ಲಿ ನನಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು,ಕಾಂಗ್ರೆಸ್ ಸೇರಲು ಶಿವಕುಮಾರ್ ಅಣ್ಣ ನನಗೆ ಮೊದಲಿನಿಂದಲೂ ಹೇಳುತ್ತಿದ್ದರು. ಈ ದೇಶಕ್ಕೆ ಕಾಂಗ್ರೆಸ್ ಅವಶ್ಯಕತೆ ಇದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದರು.
ಇನ್ನು “ಗೀತಾ ಶಿವರಾಜ್ ಕುಮಾರ್ ಕೂಡ ಕೆಲವು ದಿನಗಳಲ್ಲಿ ಗೀತಾ ಕಾಂಗ್ರೆಸ್ ಸೇರಲಿದ್ದಾರೆ” ಎಂದು ಹೇಳಿದ್ದಾರೆ.
ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…