Featured

ಶೀಘ್ರವೇ ಬರಲಿದೆ ಹೊಸ ವಿನ್ಯಾಸದ 20 ರೂ. ಹೊಸ ನೋಟು – Vishwanews24

ನವದೆಹಲಿ: ಶೀಘ್ರವೇ ನಿಮಗೆ ಹೊಸ 20 ರೂಪಾಯಿ ನೋಡಲು ಸಿಗಲಿದೆ. ಆರ್.ಬಿ.ಐ. ಶುಕ್ರವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ಆರ್.ಬಿ.ಐ. ಹೊಸ 20 ರೂಪಾಯಿ ಬಣ್ಣ ಸೇರಿದಂತೆ ಎಲ್ಲದರ ಬಗ್ಗೆ ಮಾಹಿತಿ ನೀಡಿದೆ. ನೋಟಿನ ಬಣ್ಣ ಹಸಿರು ಮಿಶ್ರಿತ ಹಳದಿಯಾಗಿರಲಿದೆ.
ಹೊಸ 20 ರೂಪಾಯಿಯಲ್ಲಿ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಸಹಿಯಿರಲಿದೆ. ಜೊತೆಗೆ ದೇಶದ ಸಂಸ್ಕೃತಿ ಬಿಂಬಿಸುವ ಎಲ್ಲೋರು ಗುಹೆಗಳ ಚಿತ್ರವಿರಲಿದೆ. ಮಹಾತ್ಮಾ ಗಾಂಧಿ ಸರಣಿಯ ಹೊಸ ನೋಟಿನ ಜೊತೆ ಹಳೆ 20 ರೂಪಾಯಿ ನೋಟು ಕೂಡ ಚಾಲ್ತಿಯಲ್ಲಿರಲಿದೆ ಎಂದು ಆರ್.ಬಿ.ಐ. ಹೇಳಿದೆ.
ಇನ್ನು ಈ ಹೊಸ ನೋಟು ಚಲಾವಣೆಗೆ ಬಂದ ನಂತರ ಸಹ ಹಳೆಯ 20 ರು. ನೋಟುಗಳು ಹಾಗೆಯೇ ಚಲಾವಣೆಯಲ್ಲಿರಲಿದ್ದು ಇದಕ್ಕೆ ಯಾವ ಕಾನೂನಿನ ಅಡ್ಡಿ ಇರುವುದಿಲ್ಲ ಎಂದು ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.
ಹೊಸ ನೋಟಿನಲ್ಲಿ ಜ್ಯಾಮಿತಿಯ ವಿನ್ಯಾಸಗಳನ್ನು ಚಿತ್ರಿಸಲಾಗಿದ್ದು ನೋಟಿನ ಎರಡೂ ಭಾಗಗಳಲ್ಲಿ ಬೇರೆ ಬೇಈ ಮಾದರಿಯ ಚಿತ್ತಾರವಿರಲಿದೆ .
ಇದು ಮಧ್ಯದಲ್ಲಿ ಮಹಾತ್ಮ ಗಾಂಧಿಯ ಭಾವಚಿತ್ರವನ್ನು ಹೊಂದಿ ಸೂಕ್ಷ್ಮ ಅಕ್ಷರಗಳಲ್ಲಿ ‘ಆರ್ಬಿಐ’, ‘ಭಾರತ್’, ‘ಇಂಡಿಯಾ’ ಮತ್ತು ’20 ‘ ಎಂದು ಬರೆಯಲಾಗಿದೆ. ಆರ್ಬಿಐ ಲಾಂಛನದೊಂದಿಗೆ ಗವರ್ನರ್ ಸಹಿ, ಸಹ ನೋಟಿನಲ್ಲಿ ಇರಲಿದೆ. ಗಾಂಧಿ ಭಾವಚಿತ್ರದ  ಬಲಭಾಗದಲ್ಲಿ – ಅಶೋಕ ಸ್ಥಂಭ, ಮತ್ತು ಎಲೆಕ್ಟ್ರಾಟೈಪ್ ನಲ್ಲಿ 20 ಎಂದು ಮುದ್ರಿಸಲಾಗಿದೆ..
Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago