ಉಡುಪಿ: ಉಡುಪಿಯ ಶೀರೂರು ಮಠದ ನೂತನ ಪೀಠಾಧಿಪತಿ ನೇಮಕ ವಿಚಾರವಾಗಿ ಪೀಠಾಧಿಕಾರಿ ಆಯ್ಕೆ ವಿರುದ್ಧ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಈ ಹಿನ್ನೆಲೆಯಲ್ಲಿ ಇವತ್ತು ಉಡುಪಿಯ ರಥಬೀದಿಯಲ್ಲಿರುವ ಶೀರೂರು ಮಠದ ಮುಂದೆ ಸಂಭ್ರಮಾಚರಣೆ ನಡೆಯಿತು.ಪಟಾಕಿ ಸಿಡಿಸಿ, ಸಿಹಿ ಹಂಚಿ ಕೋರ್ಟ್ ಆದೇಶಕ್ಕೆ ಭಕ್ತರಿಂದ ಸ್ವಾಗತ ದೊರೆಯಿತು.
ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ದೈವಾಧೀನರಾದ ಬಳಿಕ ಶೀರೂರು ಮಠಕ್ಕೆ ಬಾಲಸನ್ಯಾಸಿಯೊಬ್ಬನನ್ನು ನೇಮಿಸಲಾಗಿತ್ತು. ಬಾಲಸನ್ಯಾಸಕ್ಕೆ ಆಕ್ಷೇಪ ವ್ಯಕ್ತಪಡಿಸಿ ವೃಂದಾವನಸ್ಥರಾಗಿದ್ದ ಲಕ್ಷ್ಮೀವರ ತೀರ್ಥ ಸ್ವಾಮೀಜಿಯ ಸಹೋದರ ಲಾತವ್ಯ ಆಚಾರ್ಯ ಕೋರ್ಟ್ ಮೆಟ್ಟಿಲು ಹತ್ತಿದ್ದರು.ಆದರೆ ಕೋರ್ಟ್ ,ಲಾತವ್ಯ ಆಚಾರ್ಯ ಅವರ ಅರ್ಜಿಯನ್ನು ವಜಾ ಮಾಡಿದೆ.ಶೀರೂರು ಮಠಕ್ಕೆ ಇತ್ತೀಚೆಗೆ ಸೋದೆ ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಿದ್ದರು.
ಪೊಲೀಸರು ರಾಜಕೀಯ ಬಾಸ್ ಗಳ ಮಾತುಗಳಿಗೆ ಗೌರವ ಕೊಡಬಾರದು : ಯು.ಟಿ ಖಾದರ್ -Vishwanews24
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…