ಉಡುಪಿ: ಉಡುಪಿಯ ಶೀರೂರು ಮಠದ ನೂತನ ಪೀಠಾಧಿಪತಿ ನೇಮಕ ವಿಚಾರವಾಗಿ ಪೀಠಾಧಿಕಾರಿ ಆಯ್ಕೆ ವಿರುದ್ಧ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಈ ಹಿನ್ನೆಲೆಯಲ್ಲಿ ಇವತ್ತು ಉಡುಪಿಯ ರಥಬೀದಿಯಲ್ಲಿರುವ ಶೀರೂರು ಮಠದ ಮುಂದೆ ಸಂಭ್ರಮಾಚರಣೆ ನಡೆಯಿತು.ಪಟಾಕಿ ಸಿಡಿಸಿ, ಸಿಹಿ ಹಂಚಿ ಕೋರ್ಟ್ ಆದೇಶಕ್ಕೆ ಭಕ್ತರಿಂದ ಸ್ವಾಗತ ದೊರೆಯಿತು.
ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ದೈವಾಧೀನರಾದ ಬಳಿಕ ಶೀರೂರು ಮಠಕ್ಕೆ ಬಾಲಸನ್ಯಾಸಿಯೊಬ್ಬನನ್ನು ನೇಮಿಸಲಾಗಿತ್ತು. ಬಾಲಸನ್ಯಾಸಕ್ಕೆ ಆಕ್ಷೇಪ ವ್ಯಕ್ತಪಡಿಸಿ ವೃಂದಾವನಸ್ಥರಾಗಿದ್ದ ಲಕ್ಷ್ಮೀವರ ತೀರ್ಥ ಸ್ವಾಮೀಜಿಯ ಸಹೋದರ ಲಾತವ್ಯ ಆಚಾರ್ಯ ಕೋರ್ಟ್ ಮೆಟ್ಟಿಲು ಹತ್ತಿದ್ದರು.ಆದರೆ ಕೋರ್ಟ್ ,ಲಾತವ್ಯ ಆಚಾರ್ಯ ಅವರ ಅರ್ಜಿಯನ್ನು ವಜಾ ಮಾಡಿದೆ.ಶೀರೂರು ಮಠಕ್ಕೆ ಇತ್ತೀಚೆಗೆ ಸೋದೆ ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಿದ್ದರು.
ಪೊಲೀಸರು ರಾಜಕೀಯ ಬಾಸ್ ಗಳ ಮಾತುಗಳಿಗೆ ಗೌರವ ಕೊಡಬಾರದು : ಯು.ಟಿ ಖಾದರ್ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…