Featured

ಶುಕ್ರವಾರದ ರಾಶಿ ಭವಿಷ್ಯ ಇಲ್ಲಿದೆ,ಪಂಡಿತ್ ಗಣಪತಿ ಭಟ್8088827292

ಶ್ರೀ ಬನಶಂಕರಿ ಅಮ್ಮನವರ ಭಕ್ತಿಯಿಂದ ನೆನಯುತ್ತಾ ಇಂದಿನ ನಿಮ್ಮ ಜಾತಕಫಲ ಹೇಗಿದೆ ನೋಡಿ ಈ 2 ರಾಶಿಗೆ ಧನಲಾಭ

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ಮೇಷ:ಈ ದಿನ ನಿಮ್ಮ ರಾಶಿಗೆ ಸ್ಥಿರಾಸ್ತಿ-ವಾಹನ ಖರೀದಿಗೆ ಮನಸ್ಸು, ಚರ್ಮ ತುರಿಕೆ, ಅಧಿಕ ಆಯಾಸ, ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಉದ್ಯೋಗ ಲಭಿಸುವುದು, ಬಂಧುಗಳಿಂದ ಕುತಂತ್ರ, ನೆರೆಹೊರೆಯವರಿಂದ ಸಲ್ಲದ ಅಪವಾದ.ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ವೃಷಭ:ಇಂದು ನಿಮಗೆ ಹಿರಿಯ ಸಹೋದರನಿಂದ ಲಾಭ, ಕಿರಿಯ ಸಹೋದರನಿಂದ ನಷ್ಟ, ಮಕ್ಕಳು ಬಿದ್ದು ಪೆಟ್ಟು ಮಾಡಿಕೊಳ್ಳುವರು, ಬಾಲಗ್ರಹ ದೋಷದಿಂದ ಅನಾರೋಗ್ಯ, ದೂರ ಪ್ರಯಾಣಕ್ಕಾಗಿ ಅಧಿಕ ಖರ್ಚು, ಉದ್ಯೋಗ ಬದಲಾವಣೆಗೆ ಚಿಂತನೆ, ಗೊಂದಲಗಳಿಂದ ದೂರವಿರಿ.8088827292

ಮಿಥುನ: ಈ ದಿನ ಪಾಲುದಾರಿಕೆ ವ್ಯವಹಾರದಲ್ಲಿ ಸಹಕಾರ, ಅನಿರೀಕ್ಷಿತ ಅವಕಾಶ ಲಭಿಸುವುದು, ತಂದೆಯಿಂದ ಧನ ಸಹಾಯ, ಭಾವನೆಗಳಿಗೆ ಧಕ್ಕೆ, ನಂಬಿಕಸ್ಥರಿಂದ ದ್ರೋಹ, ಕೋರ್ಟ್ ಕೇಸ್‍ಗಳಿಂದ ಸಮಸ್ಯೆ, ಮಾನಸಿಕ ಹಿಂಸೆ ಕಾಡಬಹುದು.ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ಕಟಕ:ಇಂದು ನಿಮಗೆ ಮಕ್ಕಳಿಂದ ನೋವು ಅನುಭವಿಸುವಿರಿ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ, ಆತುರ ನಿರ್ಧಾರಗಳಿಂದ ಸಂಕಷ್ಟ, ಉದ್ಯೋಗದಲ್ಲಿ ಉನ್ನತ ಸ್ಥಾನಮಾನ, ಮಾನಸಿಕವಾಗಿ ಭಯ-ಆತಂಕ.8088827292

ಸಿಂಹ:ಈ ದಿನ ನಿಮಗೆ ಸ್ಥಿರಾಸ್ತಿಗಾಗಿ ಮಾಡಿದ ಸಾಲ ತೀರಿಸುವಿರಿ, ಹೊಸ ವಸ್ತುಗಳ ಖರೀದಿ, ನಿದ್ರೆಯಲ್ಲಿ ಕೆಟ್ಟ ಕನಸು, ದೂರದಲ್ಲಿರುವ ವ್ಯಕ್ತಿಗಳಿಂದ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ಸಂಶಯ ಮೂಡಬಹುದು ಎಚ್ಚರ.ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ಕನ್ಯಾ:ಇಂದು ಸ್ಥಿರಾಸ್ತಿ ಪತ್ರ ವ್ಯವಹಾರಗಳಲ್ಲಿ ಅನುಕೂಲ, ಶೀತ ಸಂಬಂಧಿತ ಸಮಸ್ಯೆ, ಗಂಟಲು ನೋವು, ಸ್ತ್ರೀಯರಿಗೆ ಕಿರಿಕಿರಿ, ಕೊಟ್ಟ ಸಾಲ ಮರುಪಾವತಿ, ಕಾರ್ಮಿಕ ಕೊರತೆ ಬಗೆಹರಿಯುವುದು.8088827292

ತುಲಾ:ಈ ದಿನ ಮಕ್ಕಳೊಂದಿಗೆ ಪರಸ್ಪರ ವಾಗ್ವಾದ, ಸಂಗಾತಿಯೊಂದಿಗೆ ಬೇಸರ, ಭಾವನೆಗಳು-ಪ್ರೀತಿ ವಿಶ್ವಾಸಕ್ಕೆ ಪೆಟ್ಟು, ಕೋರ್ಟ್ ಕೇಸ್‍ಗಳಲ್ಲಿ ಜಯ, ಸ್ಥಿರಾಸ್ತಿ-ವಾಹನದ ಮೇಲೆ ಸಾಲ ಮಂಜೂರು.ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ವೃಶ್ಚಿಕ:ಇಂದು ಸ್ವಯಂಕೃತ ಅಪರಾಧಗಳಿಂದ ಅನಾರೋಗ್ಯ, ಮನಸ್ಸಿನಲ್ಲಿ ಆತಂಕ, ಅತಿಯಾದ ಕೋಪ-ಆತುರ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ತಂದೆಯಿಂದ ವೈಮನಸ್ಸು, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಕಳೆಯುತ್ತದೆ‌.8088827292

ಧನಸ್ಸು:ಇಂದು ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ಉದ್ಯೋಗದಲ್ಲಿ ಅಧಿಕವಾದ ಒತ್ತಡ, ಮಕ್ಕಳ ವಿಚಾರಗಳಿಂದ ನಿದ್ರಾಭಂಗ, ಪ್ರಯಾಣದಲ್ಲಿ ಎಚ್ಚರಿಕೆ, ಅನ್ಯರ ತಪ್ಪಿಗೆ ನೀವು ತೊಂದರೆ ಅನುಭವಿಸುವಿರಿ ಎಚ್ಚರಿಕೆಯಿಂದ ಇರಿ.ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ಮಕರ:ಇಂದು ಪಾಲುದಾರಿಕೆಯಲ್ಲಿ ಆರ್ಥಿಕ ಲಾಭ, ಸ್ನೇಹಿತರಿಂದ ಸಹಾಯ ಲಭಿಸುವುದು, ಕುತ್ತಿಗೆ-ಸೊಂಟ, ಗಂಟಲು ನೋವು, ಕೆಲಸದಲ್ಲಿ ಮಂದತ್ವ, ತಂದೆಯಿಂದ ಲಾಭ, ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ಕೆಲಸಗಾರರಿಗೆ ಅನುಕೂಲ ಆಗಲಿದೆ.8088827292

ಕುಂಭ:ಇಂದು ನಿಮಗೆ ಉದ್ಯೋಗಕ್ಕಾಗಿ ಹಣ ಖರ್ಚು, ಮಕ್ಕಳಿಂದ ಕಲಹ, ನೆರೆಹೊರೆಯವರೇ ಶತ್ರುಗಳಾಗುವರು, ಗೃಹ ಬದಲಾವಣೆಯಿಂದ ತೊಂದರೆ, ಕೋರ್ಟ್ ಕೇಸ್‍ಗಳಲ್ಲಿ ವ್ಯಥೆ, ಸಾಲ ಬಾಧೆಯಿಂದ ಮನಸ್ಸಿನಲ್ಲಿ ಆತಂಕ ಕಾಡಬಹುದು.ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ಮೀನ:ಈ ದಿನ ಉತ್ತಮ ಹೆಸರು ಕೀರ್ತಿ ಪ್ರತಿಷ್ಠೆ ಲಭಿಸುವುದು, ಸ್ಪರ್ಧಾತ್ಮಕ ವಿಚಾರಗಳಲ್ಲಿ ಹಿನ್ನಡೆ, ವಿದ್ಯಾಭ್ಯಾಸದಲ್ಲಿ ಮಂದತ್ವ, ಉದ್ಯೋಗದಲ್ಲಿ ಬಡ್ತಿ ಲಭಿಸುವುದು, ಹಣಕಾಸು ಸಮಸ್ಯೆ ಬಗೆಹರಿಯುವುದು ಇದರಿಂದ ಸಂತಸ.8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago