ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್ ಗೆ ಅವಕಾಶ ನೀಡಿ.
ನಮಗೂ ನಮಾಜ್ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು.
ಶಾಲೆಯಲ್ಲಿ ಹಿಜಾಬ್ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.
ಇನ್ನು ಕ್ರಿಶ್ಚಿಯನ್ಸ್ ಗೆ ಕ್ರಿಸ್ ಮೆಸ್ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…