Featured

ಶುಕ್ರವಾರ ಶಾಲೆಯಲ್ಲಿ ನಮಾಜ್‌ ಗೆ ಅವಕಾಶ ನೀಡಿ :  ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರ ಒತ್ತಾಯ – Vishwanews24

ಶುಕ್ರವಾರ ಶಾಲೆಯಲ್ಲಿ ನಮಾಜ್‌ ಗೆ ಅವಕಾಶ ನೀಡಿ :  ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರ

ಒತ್ತಾಯ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್‌ ಗೆ ಅವಕಾಶ ನೀಡಿ.

ನಮಗೂ ನಮಾಜ್‌ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್​ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು.

ಶಾಲೆಯಲ್ಲಿ ಹಿಜಾಬ್‌ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಕ್ರಿಶ್ಚಿಯನ್ಸ್‌ ಗೆ ಕ್ರಿಸ್‌ ಮೆಸ್‌ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.

ಉಡುಪಿ ಸಾವರ್ಕರ್ ಬ್ಯಾನರ್ಗೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಯುವಮೋರ್ಚ ಕಾರ್ಯಕರ್ತರು – Vishwanews24

Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

6 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

20 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

27 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

32 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

37 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

49 minutes ago