ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್ ಗೆ ಅವಕಾಶ ನೀಡಿ.
ನಮಗೂ ನಮಾಜ್ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು.
ಶಾಲೆಯಲ್ಲಿ ಹಿಜಾಬ್ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.
ಇನ್ನು ಕ್ರಿಶ್ಚಿಯನ್ಸ್ ಗೆ ಕ್ರಿಸ್ ಮೆಸ್ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…