ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43) ನಿಧನರಾಗಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಅವರು ಅಪಘಾತಕ್ಕೀಡಾಗಿದ್ದಾರೆ.
ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಒಡಿಶಾದ ತಲ್ಸಾರಿ ಬೀಚ್ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು, ಈ ವೇಳೆ ಸಮುದ್ರದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಘಟನೆ ಸಂಭವಿಸಿದ ಸಮಯದಲ್ಲಿ ಸ್ಥಳದಲ್ಲಿದ್ದ ತಂತ್ರಜ್ಞರು ಅವರನ್ನು ಹೊರತೆಗೆದು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ನಟ ರಾಹುಲ್ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:
ಸಮುದ್ರದಲ್ಲಿ ದೋಣಿ ದೃಶ್ಯವನ್ನು ಚಿತ್ರೀಕರಿಸುವಾಗ, ರಾಹುಲ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದಿದ್ದಾರೆ. ತಕ್ಷಣ ಅವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಹುಲ್ ಬ್ಯಾನರ್ಜಿ 2008 ರಲ್ಲಿ ಚಿರೋದಿನಿ ತುಮಿ ಜೆ ಅಮರ್ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇದು ಅವರನ್ನು ಬಂಗಾಳಿ ಪ್ರೇಕ್ಷಕರಲ್ಲಿ ಗುರುತಿಸಬಹುದಾದ ಮುಖವನ್ನಾಗಿ ಮಾಡಿತು.ಆ ಬಳಿಕ ಅವರು ಚಲನಚಿತ್ರಗಳು, ದೂರದರ್ಶನ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ಕೆಲಸ ಮಾಡಿದರು.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…