ಚಿಕ್ಕಮಗಳೂರು : ಶೃಂಗೇರಿಯ ಬ್ಯೂಟಿ ಪಾರ್ಲರ್ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಚಿಕ್ಕಮಗಳೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಈ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ಮಂಜುನಾಥ ಸಂಗ್ರೇಶಿ ತೀರ್ಪು ಆದೇಶ ನೀಡಿದ್ದಾರೆ.
ಏಪ್ರಿಲ್ 18, 2015 ರಂದು ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬ ನಾಲ್ಕು ಮಂದಿ ಶೃಂಗೇರಿಯ ಮೆಣಸೆಯಲ್ಲಿ ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿಕೊಂಡು ಬರುವ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿತ್ತು. ಆರು ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಇದೀಗ ನಾಲ್ವರಿಗೆ ಶಿಕ್ಷೆ ಪ್ರಕಟವಾಗಿದೆ.
ಸಂತ್ರಸ್ತೆ ಪರ ಸರ್ಕಾರಿ ಅಭಿಯೋಜಕರು ಮಮತ ಬಿ.ಎಸ್. ವಾದ ಮಂಡಿಸಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…